ತುರ್ತಾಗಿ ಮಂಗಳೂರು-ಬೆಂಗಳೂರು ವಿಶೇಷ ರೈಲು ಸೇವೆ ಆರಂಭ | ಇಲ್ಲಿದೆ ವೇಳಾಪಟ್ಟಿ..

Table of Content

ತುರ್ತಾಗಿ ಹೆಚ್ಚುವರಿ ರೈಲು ಸೇವೆ ಒದಗಿಸುವಂತೆ ದಕ್ಷಿಣ ಕನ್ನಡ ಸಂಸದ ಬ್ರಿಜೇಶ್ ಚೌಟ ಅವರ ಮನವಿಗೆ ಸ್ಪಂದಿಸಿದ ನೈರುತ್ಯ ರೈಲ್ವೆ ಮಂಗಳೂರು ಬೆಂಗಳೂರು ಸಂಪರ್ಕಿಸುವ ಎರಡು ಮುಖ್ಯ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಗುಡ್ಡ ಕುಸಿತದಿಂದಾಗಿ ಸಂಚಾರದಲ್ಲಿ ಆಡಚಣೆಯದ ಹಿನ್ನೆಲೆಯಲ್ಲಿ ಎರಡು ಹೆಚ್ಚುವರಿ ವಿಶೇಷ ರೈಲು ಸಂಚಾರ ಆರಂಭಿಸಲು ರೈಲ್ವೆ ನೈರುತ್ಯ ಆದೇಶ ನೀಡಿದೆ.

ರೈಲು ವೇಳಾಪಟ್ಟಿ

1. 06547 ಸಂಖ್ಯೆಯ ರೈಲು ಇಂದು (ಶುಕ್ರವಾರ) ಬೆಂಗಳೂರಿನಿಂದ ರಾತ್ರಿ 11 ಗಂಟೆಗೆ ಹೊರಟು ಮರುದಿನ ಬೆಳಿಗ್ಗೆ 11:40 ಕ್ಕೆ ಮಂಗಳೂರು ತಲುಪುತ್ತದೆ.

    2. 06549 ಸಂಖ್ಯೆಯ ರೈಲು ಇದೇ 21 ಮತ್ತು 22ರಂದು ಯಶವಂತಪುರರಿಂದ ಮಂಗಳೂರು ಜಂಕ್ಷನ್‌ಗೆ ಹೊರಡಲಿದ್ದು, 06550 ಸಂಖ್ಯೆಯ ರೈಲು 21 ಮತ್ತು 22ರಂದು ಮಂಗಳೂರು ಜಂಕ್ಷನ್‌ನಿಂದ ಯಶವಂತಪುರಕ್ಕೆ ಹೊರಡಲಿದೆ.

    ತಲಾ ಎರಡು ಗ್ಲೀಪರ್ ಕೋಚ್‌ಗಳು ಸೇರಿದಂತೆ ಈ ಎಲ್ಲ ರೈಲುಗಳಲ್ಲಿ ಒಟ್ಟು 18 ಕೋಚ್‌ಗಳು ಇರುತ್ತವೆ ಎಂದು ನೈರುತ್ಯ ರೈಲ್ವೆ ತಿಳಿಸಿದೆ.

    Tags :
    Subscribe
    Notify of
    guest
    0 Comments
    Inline Feedbacks
    View all comments

    Bharathavani News Desk

    Bharathavani is a prominent Kannada news portal based in Puttur, Karnataka, dedicated to delivering comprehensive coverage of local, state, national, and international news.

    ಇನ್ನಷ್ಟು ಸುದ್ದಿಗಳು

    ಧನಾತ್ಮಕ ಪತ್ರಿಕೋದ್ಯಮಕ್ಕೆ ಬೆಂಬಲ ನೀಡಿ

    ಈಗಲೇ ನಮ್ಮ ವಾಟ್ಸಪ್ ಗ್ರೂಪ್ ಸೇರಿಕೊಳ್ಳಿ ಹಾಗೂ ನಮ್ಮ ಈ ಪ್ರಯತ್ನದಲ್ಲಿ ನೀವೂ ಭಾಗಿದಾರರಾಗಿ

    ಇತ್ತೀಚಿನಸುದ್ದಿ

    ಇನ್ನೊ ಓದಿ

    ಭಾರಧ್ವಾಜಾಶ್ರಮ : ವೇದಾಧ್ಯಯನಕ್ಕೊಂದು ಗುರುಕುಲ..

    By Balu Deraje  ಭಾರತದ ಪ್ರಾಚೀನ ಹಿಂದು ಧರ್ಮದ ಸಾಹಿತ್ಯ ಎಂದರೆ ವೇದಗಳು ಎಂದು ಪರಿಗಣಿಸಲಾಗಿದೆ. ಇದು ಸಂಸ್ಕೃತ ದಲ್ಲಿ ರಚಿಸಲ್ಪಟ್ಟಿದೆ. ಈ ವೇದಗಳನ್ನು ವ್ಯಾಸ ಮಹರ್ಷಿಗಳು ಪಠ್ಯ ರೂಪದಲ್ಲಿ 4 ವಿಭಾಗಗಳಾಗಿ ವಿಂಗಡಿಸಿ ಇವರ ನಾಲ್ಕು ಶಿಷ್ಯರಾದವರು 1: ಋಗ್ವೇದವನ್ನು ಪೈಲ ಮಹರ್ಷಿ, 2: ಯಜುರ್ವೇದ ವನ್ನು ವೈಶಂಪಾಯನ ಮಹರ್ಷಿ, 3:ಸಾಮವೇದ ವನ್ನು ಜೈಮಿನಿ ಮಹರ್ಷಿ, 4: ಅಥರ್ವಣ ವೇದವನ್ನು ಸುಮಂತ ಮಹರ್ಷಿ ಗಳು ಪ್ರಚಾರ ಮಾಡಿದರು. ನಂತರ ಗುರುಕುಲ ಪದ್ದತಿಯು ಆರಂಭಗೊಂಡಿತು ಎಂದು ಉಲ್ಲೇಖವಿದೆ.. ನಾಡಿನ...
    suvarna vidhana soudha, belgaum, legislative building

    ವಿಧಾನ ಪರಿಷತ್ತಿನ ಒಂದು ಸ್ಥಾನಕ್ಕೆ ಜುಲೈ 12 ರಂದು ಉಪಚುನಾವಣೆ

    ಜುಲೈ 12ರಂದು ಮಾಜಿ ಮುಖ್ಯಮಂತ್ರಿ ಮತ್ತು ಹಾಲಿ ಸಂಸದ ಜಗದೀಶ್ ಶೆಟ್ಟರ್ ಅವರ ರಾಜೀನಾಮೆಯಿಂದ ತೆರವಾದ ಕರ್ನಾಟಕ ವಿಧಾನ ಪರಿಷತ್ತಿನ ಒಂದು ಸ್ಥಾನಕ್ಕೆ ಉಪಚುನಾವಣೆ ನಡೆಯಲಿದೆ ಎಂದು ಚುನಾವಣಾ ಅಧಿಕಾರಿಗಳು ತಿಳಿಸಿದ್ದಾರೆ. ಜೂನ್ 25 ರಂದು ಉಪಚುನಾವಣೆ ಅಧಿಸೂಚನೆಯನ್ನು ಹೊರಡಿಸಲಾಗುವುದು ಮತ್ತು ನಾಮಪತ್ರ ಸಲ್ಲಿಸಲು ಜುಲೈ 2 ಕೊನೆಯ ದಿನಾಂಕವಾಗಿದೆ. ಜುಲೈ 3 ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದ್ದು, ಉಮೇದುವಾರಿಕೆ ಹಿಂಪಡೆಯಲು ಜುಲೈ 5 ಕೊನೆಯ ದಿನವಾಗಿದೆ. ಜುಲೈ 12 ರಂದು ಸಂಜೆ 5 ಗಂಟೆಗೆ ಮತ...
    arrows, tendency, businesswoman

    ಭಾರತದ ಜಿಡಿಪಿ ಶೇ. 7.2ರಷ್ಟು ಬೆಳೆಯಬಹುದು: ನಿರೀಕ್ಷೆ ಹೆಚ್ಚಿಸಿದ ಫಿಚ್ ರೇಟಿಂಗ್ಸ್

    ಜಾಗತಿಕ ರೇಟಿಂಗ್ ಏಜೆನ್ಸಿಯಾದ ಫಿಚ್ (Fitch Ratings) ಪ್ರಕಾರ ಭಾರತದ ಆರ್ಥಿಕತೆ 2024-25ರ ಸಾಲಿನ ಹಣಕಾಸು ವರ್ಷದಲ್ಲಿ ಶೇ. 7.2ರಷ್ಟು ಹೆಚ್ಚಾಗಬಹುದು. ಈ ಹಿಂದೆ ಮಾಡಿದ ಅಂದಾಜಿನಲ್ಲಿ ಶೇ. 7ರಷ್ಟು ಜಿಡಿಪಿ ಹೆಚ್ಚಬಹುದು ಎಂದು ಅದು ಅಭಿಪ್ರಾಯಪಟ್ಟಿತ್ತು. ಈಗ 20 ಮೂಲಾಂಕಗಳಷ್ಟು ನಿರೀಕ್ಷೆ ಹೆಚ್ಚಿಸಿದೆ. ಹೂಡಿಕೆಗಳು ಹೆಚ್ಚುತ್ತಿರುವುದು, ಗ್ರಾಹಕರ ವಿಶ್ವಾಸ ಹೆಚ್ಚುತ್ತಿರುವುದು ಆರ್ಥಿಕ ಬೆಳವಣಿಗೆಗೆ ಪೂರಕವಾಗಿದೆ ಎಂಬುದು ಫಿಚ್ ರೇಟಿಂಗ್ಸ್​ನ ಅನಿಸಿಕೆಯಾಗಿದೆ.
    cricket, sports, athlete

    200 ಸಿಕ್ಸರ್‌ ಪೂರ್ಣಗೊಳಿಸಿ ವಿಶ್ವ ದಾಖಲೆ ಬರೆದ ರೋಹಿತ್‌ ಶರ್ಮಾ

    ಭಾರತ ತಂಡದ ನಾಯಕ ರೋಹಿತ್‌ ಶರ್ಮಾ, ಆಸ್ಟ್ರೇಲಿಯಾ ವಿರುದ್ದದ ತಮ್ಮ ಕೊನೆಯ ಸೂಪರ್‌-8ರ ಪಂದ್ಯದಲ್ಲಿ ಅಬ್ಬರದ ಬ್ಯಾಟಿಂಗ್ ನಡೆಸಿದರು. ಆ ಮೂಲಕ ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್‌ನಲ್ಲಿ 200 ಸಿಕ್ಸರ್‌ಗಳನ್ನು ಪೂರ್ಣಗೊಳಿಸಿದ್ದಾರೆ ಹಾಗೂ ವಿಶ್ವ ದಾಖಲೆಯನ್ನು ಬರೆದಿದ್ದಾರೆ. ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ಸಿಕ್ಸರ್‌ ಸಿಡಿಸಿದ ಬ್ಯಾಟರ್ಸ್‌ 1. ರೋಹಿತ್‌ ಶರ್ಮಾ-157 ಪಂದ್ಯಗಳಿಂದ 203 ಸಿಕ್ಸರ್‌2. ಮಾರ್ಟಿನ್‌ ಗಪ್ಟಿಲ್‌-122 ಪಂದ್ಯಗಳಿಂದ 173 ಸಿಕ್ಸರ್‌3. ಜೋಸ್‌ ಬಟ್ಲರ್‌- 123 ಪಂದ್ಯಗಳಿಂದ 137 ಸಿಕ್ಸರ್‌4. ಗ್ಲೆನ್‌ ಮ್ಯಾಕ್ಸ್‌ವೆಲ್‌-113 ಪಂದ್ಯಗಳಿಂದ 133...

    Get in Touch

    ಧನಾತ್ಮಕ ಪತ್ರಿಕೋದ್ಯಮಕ್ಕೆ ಬೆಂಬಲ ನೀಡಿ

    ಈಗಲೇ ನಮ್ಮ ವಾಟ್ಸಪ್ ಗ್ರೂಪ್ ಸೇರಿಕೊಳ್ಳಿ ಹಾಗೂ ನಮ್ಮ ಈ ಪ್ರಯತ್ನದಲ್ಲಿ ನೀವೂ ಭಾಗಿದಾರರಾಗಿ

    Technology Partner

    © Copyright 2024 – All Rights reserved

    0
    Would love your thoughts, please comment.x
    ()
    x